BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಕಲಾಸಂಸ್ಕೃತಿ

ಗೀತಾ ಮಂದಿರದಲ್ಲಿ ವಿಶ್ವಕಲಾದಿನ ಆಚರಣೆ

ಉಡುಪಿಯ ಸಾಂಸ್ಕೃತಿಕ, ಧಾರ್ಮಿಕ ಹಾಗೂ ಜಾನಪದೀಯ ಆಚರಣೆಗಳತ್ತ ಕಲಾತ್ಮಕವಾಗಿ ಬೆಳಕು ಚೆಲ್ಲುವ ವಿಶಿಷ್ಟ ಕಲಾತ್ಮಕ ಛಾಯಾಚಿತ್ರಗಳ ಪ್ರದರ್ಶನವನ್ನು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಸೋಮವಾರ ಗೀತಮಂದಿರದಲ್ಲಿ ಪ್ರದರ್ಶನ ವೀಕ್ಷಿಸಿ ಉದ್ಘಾಟಿಸಿದರು.

ಉಡುಪಿ ಉತ್ಸವ ನಗರಿ, ವೈವಿಧ್ಯಮಯ ಆಚರಣೆ, ಜಾನಪದ ಸೊಗಡಿನೊಂದಿಗೆ ಶ್ರೀ ಕೃಷ್ಣ ನ ಧಾರ್ಮಿಕ ಉತ್ಸವ ಚಿತ್ರಗಳ ಮೂಲಕ ನೋಡುವುದೇ ಒಂದು ಸಂಭ್ರಮ. ಹಿರಿಯ ಛಾಯಾಚಿತ್ರ ಕಲಾವಿದ ಶ್ರೀ ಆಸ್ಟ್ರೋ ಮೋಹನ್ ಅವರು ಕಲಾತ್ಮಕವಾಗಿ ಸೆರೆ ಹಿಡಿದ ಚಿತ್ರಗಳು ಯತ್ರಾರ್ಥಿಗಳು, ಪ್ರವಾಸಿಗರೂ ವೀಕ್ಷಿಸಲೆಂದು ಗೀತಮಂದಿರದಲ್ಲಿ ಈ ಪ್ರದರ್ಶನ ಆಯೋಜಿಸಲಾಗಿದೆ. ಭಾರತ ದರ್ಶನ ಕಾರ್ಯಕ್ರಮದ ಅಂಗವಾಗಿ ಈ ಛಾಯಾಚಿತ್ರ ಪ್ರದರ್ಶನವನ್ನು ಜೋಡಿಸಕೊಳ್ಳಲಾಗಿದೆ ಎಂದು ಶ್ರೀ ಪಾದರು ಅನಿಗ್ರಹಿಸಿದರು. 

ಉಡುಪಿಯನ್ನು ಕಲಾತ್ಮಕವಾಗಿ ಬಿಂಬಿಸುವ 24 ಬೃಹತ್ ಚಿತ್ರಗಳನ್ನು ಇಲ್ಲಿ ಪ್ರದರ್ಶುಸಲಾಗುತ್ತಿದೆ. ಕಲಾತ್ಮಕ ಫ್ರೇಮ್ ಹಾಕಿ ಓರಣವಾಗಿ ಇರಿಸಲಾಗಿದೆ.ಕಲಾಸಕ್ತರು ಪ್ರೋತ್ಸಾಹಿಸಬೇಕು ಎಂದು ಶ್ರೀ ಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ಶ್ರೀ ಪ್ರಸನ್ನ ಆಚಾರ್ಯ, ವಿನಂತಿಸಿದರು.

ದಿವಾನರಾದ ಶ್ರೀ ನಾಗರಾಜ ಆಚಾರ್ಯ ,ಭಾರತ್ ಮೇಳದ ಸಂಚಾಲಕ ಶ್ರೀ ರಮಣಾಚಾರ್ಯ ಕಾರ್ಯದರ್ಶಿ ರತೀಶ ತಂತ್ರಿ, ಅಂತಾರಾಷ್ಟ್ರೀಯ ಕಲಾವಿದ ಶ್ರೀ ಗಂಜೀಫ ರಘುಪತಿ ಭಟ್, ಕರ್ನಾಟಕ ಲಲಿತಕಲಾ ಅಕಾಡೆಮಿ ಸದಸ್ಯ ಆಸ್ಟ್ರೋ ಮೋಹನ್ ಉಪಸ್ಥಿತರಿದ್ದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!