BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಆಚಾರ ವಿಚಾರ

ಕೊಡವೂರ್ದ ಕೋಲ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ.

ಕೊಡವೂರುದ ಜುಮಾದಿಕೋಲ ಇದರ ಆಮಂತ್ರಣ ಬಿಡುಗಡೆ ಕಾರ್ಯಕ್ರಮವು ಇಂದು ಕೊಡವೂರು ಶ್ರೀ ಶಂಕರನಾರಾಯಣ ದೇವಾಲಯದಲ್ಲಿ ಪ್ರಾರ್ಥನೆಯೊಂದಿಗೆ ವಸಂತ ಮಂಟಪದಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಪಂಚ ಧೂಮಾವತಿ ದೈವಸ್ಥಾನ   ಇದರ ಆಡಳಿತ ಮಂಡಳಿಯ  ಅಧ್ಯಕ್ಷರಾದ ಶ್ರೀ ಸುಭಾಷ್ ಮೆಂಡನ್  ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಭೂ ಸಮರ್ಪಣಾ ಸಮಿತಿಯ ಗೌರವಾಧ್ಯಕ್ಷರು ಶ್ರೀ ಸಾಧು ಸಾಲಿಯಾನ್,  ಭೂ ಸಮರ್ಪಣಾ ಸಮಿತಿಯ ಗೌರವ ಸಲಹೆಗಾರರು ಕಾಪು ಬೂಡು ಶ್ರೀ  ಅನಿಲ್ ಬಲ್ಲಾಳ್, ಶ್ರೀ ಪಂಚ ಧೂಮಾವತಿ ದೈವಸ್ಥಾನ   ಇದರ ಆಡಳಿತ ಮಂಡಳಿಯ ಗೌರವಾಧ್ಯಕ್ಷರು ಶ್ರೀ ಅಣ್ಣಪ್ಪ ಶೆಟ್ಟಿ, ಪಡ್ಲನೆರ್ಗಿ ನಾಗರಿಕ ಸಮಿತಿ ಅಧ್ಯಕ್ಷರಾದ ಶ್ರೀ ಶೇಖರ್ ಪುತ್ರನ್,ಶ್ರೀ ಶಂಕರ ನಾರಾಯಣ  ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶ್ರೀ ವಾದಿರಾಜ ಸಾಲಿಯನ್ ಶ್ರೀಮತಿ ಶ್ರೀಲಾ ಕೃಷ್ಣ ದೇವಾಡಿಗ , ಕೊಡವೂರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಶ್ರೀ ಸತೀಶ್ ಕೊಡವೂರು, ಮತ್ಸೋದ್ಯಮಿ ಶ್ರೀ ಮಂಜುನಾಥ ಕೊಳ, 


ಶ್ರೀ ಪಂಚ ಧೂಮಾವತಿ ದೈವಸ್ಥಾನದ ಭೂ ಸಮರ್ಪಣಾ ಸಮ್ಮತಿಯ ಕಾರ್ಯಾಧ್ಯಕ್ಷರು, ಕೊಡವೂರು ವಾರ್ಡ್  ನಗರಸಭಾ ಸದಸ್ಯರಾದ ಶ್ರೀ ವಿಜಯ ಕೊಡವೂರು, ಭೂಸಮರ್ಪಣ ಸಮಿತಿಯ ಪ್ರಧಾನ  ಕಾರ್ಯದರ್ಶಿ ಪ್ರಭಾತ್ ಕೊಡವೂರು, ಶಂಕರನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯೆ ಶ್ರೀಮತಿ ಶೀಲ ಕೃಷ್ಣ ದೇವಾಡಿಗ,ಶ್ರೀ ವೀರ ಮಾರುತಿ ಭಜನಾ ಮಂಡಳಿಯ ಮಾಜಿ ಮಹಿಳಾಸಮಿತಿಯ ಅಧ್ಯಕ್ಷೆ ಶ್ರೀಮತಿ ಹೇಮಲತಾ ರಮೇಶ್ ಸುವರ್ಣ, ಮಾತೃಶ್ರೀ ಮಹಿಳಾ ಮಂಡಲ ಗರ್ಡೇ ಇದರ ಅಧ್ಯಕ್ಷೆ ಶ್ರೀಮತಿ ಪ್ರೇಮ ಉಪಸ್ಥಿತರಿದ್ದರು.


 ಭೂ ಸಮರ್ಪಣಾ  ಸಮಿತಿಯ ಉಪಾಧ್ಯಕ್ಷ ಶ್ರೀ ಸಚಿನ್ ಸ್ವಾಗತಿಸಿ, ಸಮಿತಿಯ ಕಾರ್ಯದರ್ಶಿ ಶ್ರೀ ಚಂದ್ರಕಾಂತ್ ಕೊಡವೂರು ವಂದಿಸಿದರು. ಈ ಸಂದರ್ಭದಲ್ಲಿ ಶ್ರೀ ದೇವರಾಜ್ ಸುವರ್ಣ ಶ್ರೀ ನಿತ್ಯಾನಂದ ಅಮೀನ್ ಶ್ರೀ ಸಂದೇಶ್ ಕೋಟ್ಯಾನ್, ಶ್ರೀ ದೀಕ್ಷಿತ್ ದೇವಾಡಿಗ  ಶ್ರೀ ಜಯ ಸಾಲಿಯಾನ್ ಜುಮಾದಿ ನಗರ, ಶ್ರೀ ಅಮಿತ್ ಗರಡೆ, ಶ್ರೀ ನಾಗರಾಜ್ ಗಾಣಿಗ ತೆಂಕನಡಿಯೂರು, ದಯಾನಂದ ಮೇಸ್ತ್ರಿ ಕೊಡವೂರು,ಶ್ರೀ ಕಿಶೋರ್ ಬೈಲಕೆರೆ, ಶ್ರೀ ಅಶೋಕ್ ಶೆಟ್ಟಿಗಾರ್ ಶ್ರೀ ದೀಪಕ್ ಕೊಡವೂರು   ಶ್ರೀಮತಿ ಪ್ರೀತಿ ವಿಜಯ್ ಶ್ರೀಮತಿ ಚಂದ್ರಾವತಿ ಕಾನಂಗಿ ಶ್ರೀಮತಿ ಗೀತಾ  ಲಕ್ಷ್ಮೀನಗರ ಶ್ರೀಮತಿ ಸುಶೀಲಾ ಜಯಕರ್ ಶ್ರೀಮತಿ ಶುಭ ಯೋಗೇಶ್ ಹಾಗು


ಜುಮಾದಿ ನಗರದ ಎಲ್ಲಾ ಕಾರ್ಯಕ್ರಮ, ಹೋರಾಟಗಳಿಗೆ ಬೆನ್ನೆಲುಬಾಗಿ ನಿಂತಿರುವ ಧಾರ್ಮಿಕ ಸಂಘ ಸಂಸ್ಥೆ ಗಳ ಪದಾಧಿಕಾರಿಗಳು, ಸಮಿತಿಯ ಸದಸ್ಯರು ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!