ಉಡುಪಿ, ಜೂನ್ 18 (ಕವಾ): ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ರವರು ಇಂದು ಅಪರಾಹ್ನ ನಿಕಟಪೂರ್ವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರಿಂದ ಅಧಿಕಾರ ಸ್ವೀಕರಿಸಿದರು.
ಅವರು ಈ ಹಿಂದೆ ಬೆಂಗಳೂರಿನ ಆರ್. ಡಿ. ಪಿ. ಆರ್ ಇ -ಗವರ್ನೆನ್ಸ್ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು
ಉಡುಪಿ, ಜೂನ್ 18 (ಕವಾ): ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ರವರು ಇಂದು ಅಪರಾಹ್ನ ನಿಕಟಪೂರ್ವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರಿಂದ ಅಧಿಕಾರ ಸ್ವೀಕರಿಸಿದರು.
ಅವರು ಈ ಹಿಂದೆ ಬೆಂಗಳೂರಿನ ಆರ್. ಡಿ. ಪಿ. ಆರ್ ಇ -ಗವರ್ನೆನ್ಸ್ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು
ಶಿಕ್ಷಣ
ಸದೃಢ ಸಮಾಜವನ್ನು ಕಟ್ಟುವ ಸದುದ್ದೇಶದೊಂದಿಗೆ ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗಾಗಿ ವಿಶ್ವಕರ್ಮ ಒಕ…
📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!
ವಾಟ್ಸಪ್ ಗ್ರೂಪ್ ಜಾಯಿನ್ ಆಗಿ