ಇನ್ನಂಜೆ ಅಂತಾರಾಷ್ಟ್ರೀಯ ಮಟ್ಟದ ಕ್ರೀಢಾ ದಿನಾಚರಣೆಯನ್ನು ಸಂಸ್ಥೆಯ ಮುಖ್ಯೋಪಾಧ್ಯಾಯರಾದ ನಟರಾಜ ಉಪಾದ್ಯಾಯ ಇವರ ಅಧ್ಯಕ್ಷತೆಯಲ್ಲಿ ದಾಸಭವನದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಸತ್ಯಸಾಯಿಪ್ರಸಾಧ್ ಬಾಗವಹಿಸಿ ಅಂತಾರಾಷ್ಟ್ರೀಯ ಕ್ರೀಢಾ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ವೇದಿಕೆಯಲ್ಲಿ ಅತಿಥಿ ಸುರೇಶ್ ಎರ್ಮಾಳ, ಸಂಸ್ಥೆಯ ಶಿಕ್ಷಕರಾದ ಪ್ರಭಾಕರ ಭಟ್, ಅನಿತ ವೀರಾ ಮಥಾಯಸ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಮನೋರಂಜನಾ ಆಟಗಳನ್ನು ನಡೆಸಲಾಯಿತು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿ ಉಪಸ್ಥಿತರಿದ್ದ ಎಲ್ಲರಿಗೂ ಧನ್ಯವಾದ ವಿತ್ತರು.
0 ಕಾಮೆಂಟ್ಗಳು