BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ
[ಹೋಮ್] ತಿಂಗಳ ಪಾಪ್ಯುಲರ್ ಸುದ್ದಿಗಳು

Krishna Mata Astami 2026

Krishna Mata Astami 2026
ಅಪರಾಧ

ವರಂಗ : ಜುಗಾರಿ ಅಡ್ಡೆಗೆ ದಾಳಿ; 6 ಜನರ ಬಂಧನ!

ದಿನಾಂಕ:10/08/2025 ರಂದು ಹೆಬ್ರಿ ತಾಲೂಕು ವರಂಗ ಗ್ರಾಮದ ಮುನಿಯಾಲು ಬೈಲು ಎಂಬಲ್ಲಿ ಸರಕಾರಿ ಹಾಡಿಯಲ್ಲಿ ಕೆಲವರು ಹಣವನ್ನು ಪಣವಾಗಿಟ್ಟು ಇಸ್ಪೀಟ್ ಎಲೆಗಳ ಅಂದರ್-ಬಾಹರ್ ಎಂಬ ಇಸ್ಪೀಟ್ ಜುಗಾರಿ ಆಟ ಆಡುತ್ತಿದ್ದಾರೆ ಎಂಬುದಾಗಿ ಬಂದ ಖಚಿತ ಮಾಹಿತಿಯಂತೆ ಹೆಬ್ರಿ ಪೊಲೀಸರು ಸ್ಥಳಕ್ಕೆ ಹೋಗಿ ನೋಡಿದಾಗ ನೆಲದಲ್ಲಿ ಸುಮಾರು 6 ಜನರು ಸುತ್ತಲೂ ಕುಳಿತು ನೆಲದ ಮೇಲೆ ರಟ್ಟು ಹಾಸಿ ಅದರ ಮೇಲೆ ಹಣವನ್ನು ಪಣವಾಗಿಟ್ಟು ಅಂದರ್ ಬಾಹರ್ ಇಸ್ಟೀಟ್ ಎಂಬ ಆಟವನ್ನು ಆಡುತ್ತಿದ್ದನ್ನು ಖಚಿತಪಡಿಸಿಕೊಂಡು ಮದ್ಯಾಹ್ನ 13.00 ಗಂಟೆಗೆ ದಾಳಿ ಮಾಡಿ ಆಟದಲ್ಲಿ ನಿರತರಾಗಿರುವ 1.ಉದಯ ನಾಯ್ಕ 2.ಶಿವರಾಮ ಶೆಟ್ಟಿ 3.ಕಿರಣ ನಾಯ್ಕ 4.ಆನಂದ 5.ಅಶೋಕ 6.ಸುರೇಶ ನಾಯ್ಕ ರನ್ನು ವಶಕ್ಕೆ ಪಡೆದು ಅವರು ಆಟಕ್ಕೆ ಉಪಯೋಗಿಸಿದ ನಗದು ರೂ.3,390/-, ಇಸ್ಪೀಟ್ ಎಲೆಗಳು-104 ಗಳನ್ನು ವಶಕ್ಕೆ ಪಡೆದು ಆರೋಪಿತರ ವಿರುದ್ಧ ಹೆಬ್ರಿ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ : 50/2025 ಕಲಂ: 87 KP ACT ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!