Header Ads Widget

ನಾಡ ಹಬ್ಬ ಮೈಸೂರು ದಸರಾ ಮೆರವಣಿಗೆಯಲ್ಲಿ ಉಡುಪಿ ಜಿಲ್ಲೆಯ ಇಷ್ಟ ಮಹಾಲಿಂಗೇಶ್ವರ ತಂಡಕ್ಕೆ ಪ್ರಥಮ

ಮೈಸೂರು ದಸರಾ ಮೆರವಣಿಗೆಯಲ್ಲಿ ಜಿಲ್ಲಾಧಿಕರಿಯವರಾದ ಸ್ವರೂಪ ಟಿ ಕೆ ಯವರ ನಿರ್ದೇಶನದಂತೆ ಇಷ್ಟ ಮಹಾಲಿಂಗೇಶ್ವರ ತಂಡ ನಾಡ ಹಬ್ಬ ಮೈಸೂರಿನ ದಸರಾ ಮೆರವಣಿಗೆಯಲ್ಲಿ ಭಾಗವಹಿಸಿತ್ತು. ಇದರಲ್ಲಿ ವಿವಿಧ ಜಿಲ್ಲೆಗಳಿಂದ ಕಲಾತಂಡಗಳು ಭಾಗವಹಿಸಿತ್ತು. ಇದರಲ್ಲಿ ಉಡುಪಿಯ ಪಡು ಬೈಲೂರಿನ ಇಷ್ಟ ಮಹಾಲಿಂಗೇಶ್ವರ ತಂಡಕ್ಕೆ ಪ್ರಥಮ ಬಹುಮಾನ ದೊರಕಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು