Header Ads Widget

ಕೋಟಿ ತುಳಸಿ ಅರ್ಚನೆಗೆ ಅಧೀಕೃತ ಚಾಲನೆ

ಉಡುಪಿ ತಾಲೂಕು ಬ್ರಾಹ್ಮಣ ಸಭಾದ ಸದಸ್ಯರ ಸಹಯೋಗದೊಂದಿಗೆ ದಿನಾಂಕ 28/12/2025 ರಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಕೋಟಿ ತುಳಸಿ ಅರ್ಚನೆ ಕಾರ್ಯಕ್ರಮದ ಅಧಿಕೃತ ಚಾಲನೆಯನ್ನು ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಶ್ರೀ ಸುಗುಣೇoದ್ರ ತೀರ್ಥ ಶ್ರೀಪಾದರು ಗೀತಾಮಂದಿರದಲ್ಲಿ ನೀಡಿದರು. ಈ ಸಂದರ್ಭದಲ್ಲಿ ಅಧ್ಯಕ್ಷ ಶ್ರೀಕಾಂತ ಉಪಾಧ್ಯ, ತಾಲೂಕು ಪದಾಧಿಕಾರಿಗಳು ಮತ್ತು ವಿವಿಧ ವಲಯದ ಅಧ್ಯಕ್ಷರು ಹಾಗು ಸದಸ್ಯರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು