ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕರಾಗಿ ಜಯಪ್ರಕಾಶ್ ಕೆದ್ಲಾಯ ಆಯ್ಕೆ

ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ೨೦೨೬-೨೦೩೧ರ ಅವಧಿಯ ಆಡಳಿತ ಮಂಡಳಿಗೆ ಸಾಮಾನ್ಯ ಕ್ಷೇತ್ರ ‘ಜಿ’ ಗುಂಪಿನ (ಉಡುಪಿ, ಮಂಗಳೂರು ಮತ್ತು ಚಿಕ್ಕಮಗಳೂರು) ಮತಕ್ಷೇತ್ರದಿಂದ ಉಡುಪಿಯ ಪ್ರತಿಷ್ಠಿತ ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್‌ನ ಅಧ್ಯಕ್ಷರಾದ ಶ್ರೀ ಎಚ್. ಜಯಪ್ರಕಾಶ್  ಕೆದ್ಲಾಯರವರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. 

ಕರ್ನಾಟಕ ರಾಜ್ಯ ಸಹಕಾರ ಪಟ್ಟಣ  ಬ್ಯಾಂಕುಗಳ ಮಹಾಮಂಡಳದ ಚುನಾವಣಾಧಿಕಾರಿಯಾದ ಶ್ರೀ ಅಮ್ಲಾನ್ ಆದಿತ್ಯ ಬಿಸ್ವಾಸ್, ಪ್ರಾದೇಶಿಕ  ಆಯುಕ್ತರು, ಬೆಂಗಳೂರು ಇವರು ನಿರ್ದೇಶಕರ ಆಯ್ಕೆಯನ್ನು ಘೋಷಿಸಿರುತ್ತಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು